ಎಸ್.ಪಿ.ಐ.ಸಿ.ಎಂ.ಎ.ಸಿ.ಎ.ವೈ ಸಂಸ್ಥೆಯ ಮಂಗಳೂರು ವಿಭಾಗದ ಆಶ್ರಯದಲ್ಲಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಅಕ್ಟೋಬರ್ 13 ರಂದು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿದೆ.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.
ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ಕಳೆದ ಬುಧವಾರ ಆಯೋಜನೆಗೊಂಡ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಆಗಸ್ಟ್ 15ರಂದು ನಡೆಯಿತು.
ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ಕಾರ್ಕಳ ಇದರ ವತಿಯಿಂದ ದಿನಾಂಕ 17.08.2025 ನೇ ಭಾನುವಾರ ಸಾಯಂಕಾಲ ಕಾರ್ಕಳ ಶ್ರೀ ಸೂರ್ಯನಾರಾಯಣ ಮಠದಲ್ಲಿ ನಡೆದಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ರಸಪ್ರಶ್ನೆ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮಗಳು ಬಹಳ ಅದ್ದೂರಿಯಿಂದ ಸಮಾಜದ ಹಿರಿಯರ, ಗಣ್ಯರ ಮತ್ತು ಸಮಾಜ ಬಾಂಧವರ ಪಾಲ್ಗೊಳ್ಳುವಿಕೆಯಿಂದ ನೆರವೇರಿತು.