'ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ' ಎಂಬ ಹಿರಿಯ ಪತ್ರಕರ್ತೆ ರಾಧಾ ಹಿರೇಗೌಡರ್ ಪ್ರಶ್ನೆಗೆ 'ನಿಮ್ಮ ಹೆರಿಗೆ ಆದ್ಮೇಲೆ' ಎಂಬ ಉಡಾಫೆ ಉತ್ತರ ನೀಡಿರುವ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಂಗಭೂಮಿ, ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪೆರ್ಡೂರು ಪ್ರಭಾಕರ ಕಲ್ಯಾಣಿ (65) ಅವರು ಇಂದು ನಿಧನರಾಗಿದ್ದಾರೆ.