ವಿಟ್ಲ ಪೊಲೀಸ್ ಠಾಣೆಯ ಪಿಎಸ್ಐ ವಿರುದ್ಧ ಜೂಜಾಟ ಪ್ರಕರಣವೊಂದನ್ನು ಮುಚ್ಚಿಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ವೈರಲ್ ಆದ ನಂತರ, ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಂಡಿದ್ದು, ಪಿಎಸ್ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಆರ್ಥಿಕ ಕಷ್ಟ ಮತ್ತು ಅನಾರೋಗ್ಯದಿಂದ ಬಳಲಿ ನಿದ್ರೆ ಮಾತ್ರೆ ಸೇವಿಸಿದ್ದ 96 ವರ್ಷದ ವೃದ್ಧೆ ಕಲ್ಯಾಣಿ ನಿಧನರಾಗಿದ್ದಾರೆ. ಅವರ 58 ವರ್ಷದ ಮಗ ಜಯರಾಂ ಕೆ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ under treatment.