ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆ ನಡೆಸಿ, ಅನಾಮಧೇಯ ವ್ಯಕ್ತಿಗೆ ರಕ್ಷಣೆ ನೀಡಿ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.
"ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್'' ಮುಖಾಂತರ ಪೂಜ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹೃದಯಾಘಾತದಿಂದ ಒಂಭತ್ತನೇ ತರಗತಿ ಪೂರ್ಣಗೊಳಿಸಿ ಹತ್ತನೇ ತರಗತಿಗೆ ಹೋಗಬೇಕಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ದುಃಖದ ಘಟನೆ ಮೇ 4ರಂದು ನಡೆದಿದೆ.
ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
2025ರ ಜುಲೈ 23, ಬುಧವಾರದಂದು ಬೆಳಿಗ್ಗೆ, ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಸಮೀಪದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಸೇರಿದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ