ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್ಮ್ಯಾನ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರು ಹಾಳು ಮಾಡಲು ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ, ಧರ್ಮಸಂರಕ್ಷಣೆಗಾಗಿ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ವಿಶೇಷ ಯಾಗವೊಂದು ನಡೆಯಿತು. ಮಹರ್ಷಿ ಆನಂದ ಗುರೂಜಿಯವರ ನೇತೃತ್ವದಲ್ಲಿ ಈ ಯಾಗವನ್ನು ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಬಿಜೆಪಿ ನಾಳೆಯಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ "ಧರ್ಮಯುದ್ಧ" ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.