ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.