ಭಾರತೀಯ ಸೇನೆಯ ಹಿರಿಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ರಾಜ್ಯ ಸಚಿವ ಹಾಗೂ ಬಿಜೆಪಿ ನಾಯಕ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಮಧ್ಯಪ್ರದೇಶ ಹೈಕೋರ್ಟ್ ಡಿಜಿಪಿಗೆ ತುರ್ತು ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ದೇಶ ವಿರೋಧಿ ಹಾಗೂ ಧರ್ಮ ನಿಂದನೆಯ ಶಬ್ದಗಳನ್ನು ಒಳಗೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಹಂಚಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.
ಮಲ್ಪೆ ಬಂದರಿನಲ್ಲಿ ನಡೆದ ಒಂದು ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಾರ್ವಜನಿಕರನ್ನು ಪ್ರಚೋದಿಸುವ ಮತ್ತು ದ್ವೇಷ ಭಾವನೆ ಹುಟ್ಟುಹಾಕುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ