ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹವಾಲ್ದಾರ್ ಸುಧೀರ್ ನಾಯಕ್ ರವರು ಧ್ವಜಾರೋಹಣ ಮಾಡಿ ಮಾತನಾಡುತ್ತ ವಿದ್ಯಾರ್ಥಿಗಳು ದೇಶಕ್ಕಾಗಿ ತ್ಯಾಗ ಮಾಡಿದವರ ಬಗ್ಗೆ ತಿಳಿದುಕೊಂಡು ಗೌರವಿಸಬೇಕು.
ಹಿರಿಯಡ್ಕದ ಮಾಣೈಮಠ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ, ಮಾಣೈ ಎಂಬ ನಾಮಾಂಕಿತದೊಂದಿಗೆ ಹೊಸ ಕುಣಿತ ಭಜನಾ ಮಂಡಳಿಯನ್ನು ಶ್ರೀ ಮುಖ್ಯಪ್ರಾಣ ದೇವರ ಪ್ರಧಾನ ಅರ್ಚಕರಾದ ಶ್ರೀ ಮಾಧವ ಉಪಾಧ್ಯಾಯ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಕಲಾ ಶಿಕ್ಷಕ ಶ್ರೀಯುತ ಮೋಹನ್ ಕಡಬ ಅವರಿಗೆ ಉಡುಪಿ ರಾಜಾಂಗಣದಲ್ಲಿ ರಾಗವಾಹಿನಿ (ರಿ) ಉಡುಪಿ, ಕಲಾನಿಧಿ (ರಿ).. ಸಾಂಸ್ಕೃತಿಕ ಕಲಾಪ್ರಕಾರಗಳ ಸಂಸ್ಥೆ, ಉಡುಪಿ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ2025 ಆಗಸ್ಟ್ 2, ರಂದು "ಚಿತ್ರಕಲಾ ಚೇತನ" ಎಂಬ ಬಿರುದಿನೊಂದಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.