ಉದ್ಯಮಶೀಲತೆಯು ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ, ನಾವೀನ್ಯತೆ ಮತ್ತು ಸಾಮಾಜಿಕ ಅಭಿವೃದ್ಧಿ ಸೇರಿದಂತೆ ಅನೇಕ ಕಾರಣಗಳಿಗಾಗಿ ಮಹತ್ವದಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ಹೇಳಿದರು.
ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (H.K.E. ಸೊಸೈಟಿ) ವಿದ್ಯಾರ್ಥಿನಿ ಕುಮಾರಿ ಅನುಪಮಾ ಹೊಳ್ಳ ಅವರು ಪ್ರಥಮ ವರ್ಷದ ಬಿ.ಎಡ್ (ವಿಜ್ಞಾನ ವಿಭಾಗ) ಪರೀಕ್ಷೆಯಲ್ಲಿ 8.75 ಎಸ್.ಜಿ.ಪಿ.ಎ. (SGPA) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಪಪ್ಪಾಯಿ ಹಣ್ಣು ಮಾತ್ರವಲ್ಲ, ಅದರ ಬೀಜಗಳಲ್ಲೂ ಅಚ್ಚರಿಯ ಉಪಯೋಗಗಳಿವೆ. ಬಹುತೇಕ ಜನರು ಹಣ್ಣನ್ನು ತಿಂದ ನಂತರ ಬೀಜಗಳನ್ನು ತ್ಯಜಿಸುತ್ತಾರೆ. ಆದರೆ ಪಪ್ಪಾಯಿ ಬೀಜಗಳು ಹಲವು ಆರೋಗ್ಯ ಉಪಯೋಗಗಳನ್ನು ಹೊಂದಿವೆ ಎಂದು ತಜ್ಞರು ಹೇಳಿದ್ದಾರೆ.
ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (H.K.E. ಸೊಸೈಟಿ) ವಿದ್ಯಾರ್ಥಿನಿ ಕುಮಾರಿ ಅನುಪಮಾ ಹೊಳ್ಳ ಅವರು ಪ್ರಥಮ ವರ್ಷದ ಬಿ.ಎಡ್ (ವಿಜ್ಞಾನ ವಿಭಾಗ) ಪರೀಕ್ಷೆಯಲ್ಲಿ 8.75 ಎಸ್.ಜಿ.ಪಿ.ಎ. (SGPA) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕೇವಲ ಕೆಲವೇ ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ ಗ್ರಾಹಕರನ್ನು ಆಕರ್ಷಿಸಿದ ಜಿಯೋ, ಜುಲೈ ತಿಂಗಳ ಅಂಕಿ-ಅಂಶಗಳನ್ನು ಪ್ರಕಟಿಸಿದ್ದು, ಒಟ್ಟು 47.75 ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿರುವುದಾಗಿ ಬಹಿರಂಗಪಡಿಸಿದೆ.