ಹುಬ್ಬಳ್ಳಿ ನಗರದಲ್ಲಿ ನಡೆದ ಸರ್ಕಾರಿ ಸಮಾರಂಭವೊಂದರಲ್ಲಿ ಕುರಾನ್ ಪಠಣ ನಡೆದಿರುವುದನ್ನು ತೀವ್ರವಾಗಿ ವಿರೋಧಿಸಿರುವ ಭಾರತೀಯ ಜನತಾ ಪಕ್ಷ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಶಿಷ್ಟ ಪ್ರತಿಭಟನೆ ನಡೆಸಿದೆ.
ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಮಹಿಳಾ ಗ್ರಾಹಕರ ಮೊಬೈಲ್ ಸಂಖ್ಯೆಗಳನ್ನು ದುರುಪಯೋಗಪಡಿಸಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಡೆಲಿವರಿ ಬಾಯ್ ನನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಮಿತ್ರ ಆಸ್ಪತ್ರೆಯ ಸಮೀಪ ಇಂದು ಬೆಳಗಿನ ಜಾವ ಮಾನಸಿಕ ಅಸ್ವಸ್ಥ ಯುವಕನೋರ್ವ ಸಾರ್ವಜನಿಕರ ಮನೆಗಳಿಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ವಿಶು ಶೆಟ್ಟಿ ಅಂಬಲಪಾಡಿ ಅವರು ಯುವಕನನ್ನು ರಕ್ಷಿಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
"ಕಾಂಗ್ರೆಸ್ ಹಿಂದೂಗಳ ಪಕ್ಷವಲ್ಲ, ಅದು ಮುಸ್ಲಿಂ ಹಿತಕ್ಕಾಗಿ ಹುಟ್ಟಿದ ಪಕ್ಷ. ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಆಗಿದ್ದಾರೆ. ಅವರಿಗೆ ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲು ಅವಕಾಶ ಕೊಡಬೇಕು," ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾನುವಾರ ಭಾರೀ ವಾಗ್ದಾಳಿ ನಡೆಸಿದರು.