ಬಿಜೆಪಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಕೇವಲ ರಾಜಕೀಯ ಉದ್ದೇಶದಿಂದ ಕೂಡಿದೆ ಹೊರತು, ಅದಕ್ಕೆ ಧಾರ್ಮಿಕ ಆಯಾಮವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹11.5 ಲಕ್ಷ ದಂಡ ವಿಧಿಸಿದ ಬೆನ್ನಲ್ಲೇ, ಈ ತೀರ್ಪಿನ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ಈ ಕುರಿತು ತೆಗೆದುಕೊಳ್ಳುವ ಯಾವುದೇ ನಿರ್ಧಾರಗಳಿಗೆ ತಮ್ಮ ಸಂಪೂರ್ಣ ಬೆಂಬವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಂಗಳವಾರ ಹೇಳಿದ್ದಾರೆ.