ಸಸ್ಯಾಹಾರಿ ವ್ಯಕ್ತಿಯೊಬ್ಬರಿಗೆ ಮಾಂಸಾಹಾರಿ ಪಿಜ್ಜಾ ವಿತರಿಸಿದ ಪ್ರಕರಣದಲ್ಲಿ, ಧಾರವಾಡದ ಡಾಮಿನೋಸ್ ಪಿಜ್ಜಾ ಮಳಿಗೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹50,000 ದಂಡ ವಿಧಿಸಿದೆ.
ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಬ್ಲಾಕ್ ಕಂಪನಿಯ ಸಿಇಒ ಜ್ಯಾಕ್ ಡಾರ್ಸೆ ಈಗ ಮತ್ತೊಂದು ಮಹತ್ವದ ತಂತ್ರಜ್ಞಾನ ಆವಿಷ್ಕಾರದೊಂದಿಗೆ ಮುಂಚೂಣಿಗೆ ಬಂದಿದ್ದಾರೆ. ಇಂಟರ್ನೆಟ್ ಅಥವಾ ಮೊಬೈಲ್ ನೆಟ್ವರ್ಕ್ ಇಲ್ಲದೆಯೂ ಸಂವಹನ ನಡೆಸಲು ಸಾಧ್ಯವಾಗುವ "ಬಿಟ್ಚಾಟ್" ಎಂಬ ಹೊಸ ಚಾಟ್ ಅಪ್ಲಿಕೇಶನ್ ಅನ್ನು ಅವರು ಅಭಿವೃದ್ಧಿಪಡಿಸಿದ್ದಾರೆ.
ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್ಬಾಲ್ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್ಬಾಲ್ ಋತುವನ್ನು ಗೌರವಿಸುತ್ತದೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.
ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಬ್ಲಾಕ್ ಕಂಪನಿಯ ಸಿಇಒ ಜ್ಯಾಕ್ ಡಾರ್ಸೆ ಈಗ ಮತ್ತೊಂದು ಮಹತ್ವದ ತಂತ್ರಜ್ಞಾನ ಆವಿಷ್ಕಾರದೊಂದಿಗೆ ಮುಂಚೂಣಿಗೆ ಬಂದಿದ್ದಾರೆ. ಇಂಟರ್ನೆಟ್ ಅಥವಾ ಮೊಬೈಲ್ ನೆಟ್ವರ್ಕ್ ಇಲ್ಲದೆಯೂ ಸಂವಹನ ನಡೆಸಲು ಸಾಧ್ಯವಾಗುವ "ಬಿಟ್ಚಾಟ್" ಎಂಬ ಹೊಸ ಚಾಟ್ ಅಪ್ಲಿಕೇಶನ್ ಅನ್ನು ಅವರು ಅಭಿವೃದ್ಧಿಪಡಿಸಿದ್ದಾರೆ.
ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್ಬಾಲ್ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್ಬಾಲ್ ಋತುವನ್ನು ಗೌರವಿಸುತ್ತದೆ.