ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.
ಕಳೆದ ಎರಡೂವರೆ ತಿಂಗಳಿನಿಂದ ರಾಜ್ಯ ಸರ್ಕಾರದ ಅಧೀನದಲ್ಲಿದ್ದ ಇಲ್ಲಿನ ಸುಪ್ರಸಿದ್ಧ ಮಾರಿಯಮ್ಮ ದೇವಸ್ಥಾನದ ಆಡಳಿತವು, ಇದೀಗ ಮತ್ತೆ ದೇವಸ್ಥಾನದ ಮೂಲ ವಂಶಪಾರಂಪರ್ಯ ಆಡಳಿತ ಮೊಕ್ತೇಸರಿಗೆ ಅಧಿಕೃತವಾಗಿ ಹಸ್ತಾಂತರಗೊಂಡಿದೆ.
ಇಂದು ಸೂರಜ್ ಶೆಟ್ಟಿ ನಕ್ರೆ ಇವರ ಸಂಜನಾ ಆರ್ಕೆಡ್ ಕಾರ್ಕಳ ಇಲ್ಲಿ ನಡೆಸುತ್ತಿದ್ದ ಕ್ರಿಯೇಟಿವ್ ಅಸೋಸಿಯೇಟ್ಸ್ ಶಾಖೆಯು ನೂತನವಾಗಿ ಕಾರ್ಕಳ ಜೋಡುರಸ್ತೆಯ BTK ಪೆಟ್ರೋಲ್ ಪಂಪ್ ಎದುರುಗಡೆ ಇರುವ ಅಧಿದನ್ ಕಟ್ಟಡದಲ್ಲಿ ಆರ್ನಿ ಇಂಜಿನಿಯರಿಂಗ್ ಮತ್ತು ಕಂಟ್ರಾಕ್ಟರ್ಸ್ ಎಂಬ ಹೆಸರಿನೊಂದಿಗೆ ಶುಭಾರಂಭಗೊಂಡಿದೆ.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು 'ನಿಮಗೆ ನೀವೇ ಕನ್ನಡಿಯಾಗಿ' ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು.
ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.