ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾರ್ಕಳ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕಿನ ಜನ ಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯನ್ನು ಇಂದು ಕಾರ್ಕಳ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು .
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ 12 ಸೆಪ್ಟೆಂಬರ್ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ "ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ"ವನ್ನು ಆಯೋಜಿಸಲಾಯಿತು.
ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಕಾರ್ಕಳ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ದಿನಾಂಕ 12/09/2025 ನೇ ಶುಕ್ರವಾರ ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದೆ.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ , ಭಜನಾ ಮಂಡಳಿಗಳ ಒಕ್ಕೂಟ , ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ/27/07/2025 ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೈಲೂರು ವಲಯದ ಭಜನಾ ಮಂಡಳಿಗಳಿಗೆ ಪರಿಕರ ವಿತರಣಾ ಕಾರ್ಯಕ್ರಮ ನೆರವೇರಿತು.