ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ
ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
ಲೋಕಕಲ್ಯಾಣ, ಧರ್ಮದ ಸ್ಥಾಪನೆ ಮತ್ತು ದುಷ್ಟ ಶಕ್ತಿಗಳ ನಿರ್ಮೂಲನೆಯ ಉದ್ದೇಶದೊಂದಿಗೆ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪ್ರಾರಂಭವಾಗಿರುವ ದಶಾವತಾರ ಮಂತ್ರ ಹೋಮದ ಸರಣಿಯಲ್ಲಿ, ಇತ್ತೀಚಿಗೆ ಮತ್ತೊಂದು ಹೋಮ ಕಾರ್ಯಕ್ರಮ ಗುರುವಾರ (ಜೂನ್ 26)ರಂದು ನಡೆಯಿತು.
ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್ನಲ್ಲಿ ಸಾವಿರದೊಳಗಿನ ರ್ಯಾಂಕ್ ಗಳು ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್ ಜನರಲ್ ಮೆರಿಟ್ ವಿಭಾಗದಲ್ಲಿ 90ನೇ ರ್ಯಾಂಕ್ ತನ್ನದಾಗಿಸಿಕೊಂಡಿದ್ದಾರೆ.
50 ವರ್ಷದ ಹಿಂದೆ ಆಗಿನ ಪ್ರಾಧಾನಿ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಜಾರಿಮಾಡಿದರು.ಈ ಕ್ರಮಗಳಿಂದ ಬಡವರಿಗೆ ರೈತರಿಗೆ ಸಣ್ಣ ರೈತರಿಗೆ ಕಾರ್ಮಿಕರಿಗೆ ಮಹಿಳೆಯರಿಗೆ SCST , OBC ಅನುಕೂಲ ಆಯ್ತು ಎಂದು ಭಾವಿಸಬಹುದು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ಬೈಲೂರು ವಲಯದ ಪಳ್ಳಿ ಒಕ್ಕೂಟದ ವತಿಯಿಂದ ಪಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹೆಗ್ಡೆಯವರು ನೆರವೇರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ