ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಉಪನಿರೀಕ್ಷಕರೊಬ್ಬರ ಫೋಟೋವನ್ನು ಬಳಸಿಕೊಂಡು, ಅವರ ಸಾವಿಗೆ ಮತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್.ಐ.ಟಿ ತನಿಖೆಗೂ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ಗಳನ್ನು ಪ್ರಸಾರ ಮಾಡಿದ ನಾಲ್ಕು ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್ಗಳ ರಹಸ್ಯವನ್ನು ಎಸ್ಐಟಿ ಅಧಿಕಾರಿಗಳು ಭೇದಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮೂವರು ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ "ದ್ವಿ ಭಾಷಾ ಕಲಿಕಾ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಪರೀಕ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಶ್ರೀ ಉದಯರಾಜ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು.
ಮೈತ್ರಿ ಸೇವಾ ಸಂಘ ರಿ.ಬೈಲೂರು ಇದರ ಸಾಮಾನ್ಯ ಸಭೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಗಣಿತ ನಗರ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕಣಜಾರು ಹಡಂಕೋಳಿಯ ಸ್ವಸ್ತಿ ಕಾಮತ್ ಹಾಗೂ ಫಿಜಿಯೋಥೆರಫಿಯಲ್ಲಿ ದ್ವಿತೀಯ ರ್ಯಾಂಕ್ ಅನ್ನು ಪಡೆದಿರುವ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೌಡೂರಿನ ನಿಶಾ ಶೆಟ್ಟಿ ಇವರುಗಳನ್ನು ಶಾಲು ಹೊಂದಿಸಿ ಫಲ ಪುಷ್ಪ ಹಾಗೂ ಗೌರವಧನ ನೀಡಿ ಗೌರವಿಸಲಾಯಿತು.
ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಗೀತಾಮಂದಿರ ಭಾರತ ಮೇಳದ ಪ್ರಯುಕ್ತ ಹಲಸು ಮಾವು ಹಣ್ಣುಗಳ ಹಬ್ಬವನ್ನು ಶ್ರೀ ಕೃಷ್ಣ ಮಠದ ರಾಜಾಂಗಣದ ಮು೦ಭಾಗದ ಗೀತಾ ಮಂದಿರದಲ್ಲಿ ಪೂಜ್ಯ ಪರ್ಯಾಯ ಶ್ರೀಪಾದಂಗಳರವರು ಉದ್ಘಾಟಿಸಿದರು.
ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವೀಗೀಡಾದವರ ಆತ್ಮಕ್ಕೆ ಶಾಂತಿ ದೊರಕಲಿ, ಮೃತರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.
ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್ಗಳ ರಹಸ್ಯವನ್ನು ಎಸ್ಐಟಿ ಅಧಿಕಾರಿಗಳು ಭೇದಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಮೂವರು ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ "ದ್ವಿ ಭಾಷಾ ಕಲಿಕಾ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಪರೀಕ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಶ್ರೀ ಉದಯರಾಜ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು.