ಧಾರ್ಮಿಕ ಸಾಮರಸ್ಯ ಕದಡುವ ಹೇಳಿಕೆಗಳಿಗಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ಹಾಗೂ 'ಕುಡ್ಲ ರ್ಯಾಂಪೇಜ್' ಎಂಬ ಯೂಟ್ಯೂಬ್ ವಾಹಿನಿಯ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ
ಅಂಬಲಪಾಡಿ ಬಿಲ್ಲವ ಸೇವಾ ಸಂಘವು ಆಯೋಜಿಸಿದ್ದ 'ಆಟಿಡೊಂಜಿ ಕೂಟ' ಕಾರ್ಯಕ್ರಮವು ಗ್ರಾಮೀಣ ಜೀವನಶೈಲಿ ಮತ್ತು ಆಷಾಢ ಮಾಸದ (ಆಟಿ ತಿಂಗಳು) ಅನನ್ಯ ಸಂಸ್ಕೃತಿಯನ್ನು ಕಣ್ಮುಂದೆ ಅನಾವರಣಗೊಳಿಸಿತು
ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.
ಧಾರ್ಮಿಕ ಸಾಮರಸ್ಯ ಕದಡುವ ಹೇಳಿಕೆಗಳಿಗಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ಹಾಗೂ 'ಕುಡ್ಲ ರ್ಯಾಂಪೇಜ್' ಎಂಬ ಯೂಟ್ಯೂಬ್ ವಾಹಿನಿಯ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ
ಅಂಬಲಪಾಡಿ ಬಿಲ್ಲವ ಸೇವಾ ಸಂಘವು ಆಯೋಜಿಸಿದ್ದ 'ಆಟಿಡೊಂಜಿ ಕೂಟ' ಕಾರ್ಯಕ್ರಮವು ಗ್ರಾಮೀಣ ಜೀವನಶೈಲಿ ಮತ್ತು ಆಷಾಢ ಮಾಸದ (ಆಟಿ ತಿಂಗಳು) ಅನನ್ಯ ಸಂಸ್ಕೃತಿಯನ್ನು ಕಣ್ಮುಂದೆ ಅನಾವರಣಗೊಳಿಸಿತು
ಎಲೋನ್ ಮಸ್ಕ್ ಒಡೆತನದ xAI ಅಭಿವೃದ್ಧಿಪಡಿಸಿದ ಗ್ರೋಕ್ AI ಪ್ಲಾಟ್ಫಾರ್ಮ್, ತನ್ನ 'ಇಮ್ಯಾಜಿನ್' ವೈಶಿಷ್ಟ್ಯಕ್ಕೆ ಹೊಸ 'ಸ್ಪೈಸಿ ಮೋಡ್' ಅನ್ನು ಸೇರಿಸಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.