ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಬೈಲೂರು-ಕೌಡೂರು ನಾಯರ್ಬೆಟ್ಟು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಕೌಡೂರು-ಬೈಲೂರು ಶ್ರೀ ಕೋಟೆ ಆಂಜನೇಯ ಸನ್ನಿಧಿಯಲ್ಲಿ ಹನುಮ ಜಯಂತಿ ಪವಿತ್ರ ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಇಂದು (ಏ.12) ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
2024-25 ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.93.90 ತೇರ್ಗಡೆಯೊಂದಿಗೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನೀಯಾಗಿದೆ; ಈ ಸಾಧನೆಗೆ ಜಿಲ್ಲಾಡಳಿತ, ಉಪ ನಿರ್ದೇಶಕರ ಮಾರ್ಗದರ್ಶನ, ಆಡಳಿತ ಮಂಡಳಿಗಳ ಸಹಕಾರ ಹಾಗೂ ಪ್ರಾಂಶುಪಾಲರ ಸಂಘದ ಶ್ರಮ ಕಾರಣವಾಗಿದೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಕೆ ಎಂ ಈ ಎಸ್ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 05-04-2025 ನೇ ಶನಿವಾರದಂದು ಪೂರ್ವ ಪ್ರಾಥಮಿಕದ ಮಕ್ಕಳಿಂದ 1ನೇ ತರಗತಿವರೆಗಿನ ಮಕ್ಕಳಿಗೆ KIDS FEST ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಾಗೂ UKG ಮಕ್ಕಳಿಗೆ "Graduation day" ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ