ಎಲೋನ್ ಮಸ್ಕ್ ಒಡೆತನದ xAI ಅಭಿವೃದ್ಧಿಪಡಿಸಿದ ಗ್ರೋಕ್ AI ಪ್ಲಾಟ್ಫಾರ್ಮ್, ತನ್ನ 'ಇಮ್ಯಾಜಿನ್' ವೈಶಿಷ್ಟ್ಯಕ್ಕೆ ಹೊಸ 'ಸ್ಪೈಸಿ ಮೋಡ್' ಅನ್ನು ಸೇರಿಸಿದ್ದು, ಇದು ತೀವ್ರ ಚರ್ಚೆಗೆ ಕಾರಣವಾಗಿದೆ.
ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ನಮ್ಮ ದೇಹವು ಹಲವು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಸೂಚಿಸಲು ಪ್ರಾರಂಭಿಸುತ್ತದೆ ಎಂದು ವೈದ್ಯರು ಮತ್ತು ಇತ್ತೀಚಿನ ಸಂಶೋಧನೆಗಳು ತಿಳಿಸಿವೆ.
ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ.
ಧರ್ಮಸ್ಥಳದಲ್ಲಿ ವಿಡಿಯೋ ಚಿತ್ರೀಕರಣದ ವಿಚಾರದಲ್ಲಿ ನಡೆದ ವಾಗ್ವಾದವು ಹಲ್ಲೆ ಪ್ರಕರಣವಾಗಿ ಪರಿವರ್ತನೆಯಾಗಿದ್ದು, 'ಕುಡ್ಲಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್ನ ಯೂಟ್ಯೂಬರ್ ಮತ್ತು ಇಬ್ಬರು ಸಹಚರರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಾರ್ಕಳ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಕಳ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ರಾಜಪುರ ಸಭಾಭವನ ಜೋಡು ರಸ್ತೆ ಕಾರ್ಕಳದಲ್ಲಿ ನಡೆಸಲಾಯಿತು.
ಕಾರ್ಕಳದ ಹೆಮ್ಮೆಯಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್, ಶಾಸಕ ಸುನೀಲ್ ಕುಮಾರ್ ಅವರ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ
ಎನ್.ಎಸ್.ಎಸ್ ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು.
ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ನಮ್ಮ ದೇಹವು ಹಲವು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಸೂಚಿಸಲು ಪ್ರಾರಂಭಿಸುತ್ತದೆ ಎಂದು ವೈದ್ಯರು ಮತ್ತು ಇತ್ತೀಚಿನ ಸಂಶೋಧನೆಗಳು ತಿಳಿಸಿವೆ.
ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ.
ಧರ್ಮಸ್ಥಳದಲ್ಲಿ ವಿಡಿಯೋ ಚಿತ್ರೀಕರಣದ ವಿಚಾರದಲ್ಲಿ ನಡೆದ ವಾಗ್ವಾದವು ಹಲ್ಲೆ ಪ್ರಕರಣವಾಗಿ ಪರಿವರ್ತನೆಯಾಗಿದ್ದು, 'ಕುಡ್ಲಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್ನ ಯೂಟ್ಯೂಬರ್ ಮತ್ತು ಇಬ್ಬರು ಸಹಚರರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.