ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕುಕ್ಕುಂದೂರು ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ಕಿಣಿ ಇವರು ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ,ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 13ರಂದು " ಕ್ರಿಯೇಟಿವ್ ಪುಸ್ತಕ ಧಾರೆ - 2025 " ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ... ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು.