ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ ರೋಟರಿ ಪರ್ಕಳ ಇದರ ಪ್ರಾಯೋಜಕತ್ವದಲ್ಲಿ ಇಂಟಲ್ಯಾಕ್ಸ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ಪದ ಪ್ರದಾನ ಅಧಿಕಾರಿ ರೊ | PHF ಆತ್ರಾಡಿ ಪೃಥ್ವಿರಾಜ್ ಹೆಗ್ಡೆಯವರು ಕಾಲರ್ ಮತ್ತು ಗ್ಯಾವಲನ್ನು ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಕು| ಅನುಷಾ ಉಪಾಧ್ಯಾಯ ಅವರಿಗೆ ಹಸ್ತಾಂತರಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿಯೇ ಕಲಿಕೆಯೊಂದಿಗೆ ಸೇವಾ ಮನೋಭಾವನೆಯನ್ನು ರೂಢಿಸಿ ಕೊಳ್ಳಬೇಕೆಂದು ಹಿತವಚನ ನೀಡಿದರು.
ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನವಾದ ಆಗಸ್ಟ್ 12 ಅನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ , ಭಜನಾ ಮಂಡಳಿಗಳ ಒಕ್ಕೂಟ , ಕರಾವಳಿ ಭಜನಾ ಸಂಸ್ಕಾರ ವೇದಿಕೆ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ/27/07/2025 ಆದಿತ್ಯವಾರ ಮಧ್ಯಾಹ್ನ 2.30ಕ್ಕೆ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಬೈಲೂರು ವಲಯದ ಭಜನಾ ಮಂಡಳಿಗಳಿಗೆ ಪರಿಕರ ವಿತರಣಾ ಕಾರ್ಯಕ್ರಮ ನೆರವೇರಿತು.
ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ
ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ ರೋಟರಿ ಪರ್ಕಳ ಇದರ ಪ್ರಾಯೋಜಕತ್ವದಲ್ಲಿ ಇಂಟಲ್ಯಾಕ್ಸ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ಪದ ಪ್ರದಾನ ಅಧಿಕಾರಿ ರೊ | PHF ಆತ್ರಾಡಿ ಪೃಥ್ವಿರಾಜ್ ಹೆಗ್ಡೆಯವರು ಕಾಲರ್ ಮತ್ತು ಗ್ಯಾವಲನ್ನು ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಕು| ಅನುಷಾ ಉಪಾಧ್ಯಾಯ ಅವರಿಗೆ ಹಸ್ತಾಂತರಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿಯೇ ಕಲಿಕೆಯೊಂದಿಗೆ ಸೇವಾ ಮನೋಭಾವನೆಯನ್ನು ರೂಢಿಸಿ ಕೊಳ್ಳಬೇಕೆಂದು ಹಿತವಚನ ನೀಡಿದರು.
ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನವಾದ ಆಗಸ್ಟ್ 12 ಅನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಸೋಮವಾರ ರಕ್ಷಾ ಬಂಧನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ ಶುಭ ಹಾರೈಸಲಾಯಿತು.