ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಗೋ ಸೇವಾ ಗತಿವಿಧಿ, ಕರ್ನಾಟಕ ರಾಧಾ ಸುರಭಿ ಗೋಮಂದಿರ ಮತ್ತು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.) ಸಹಯೋಗದಲ್ಲಿ ನಂದಿ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಜನವರಿ 10ರಂದು ಸಂಜೆ 5 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.