ಅಮ್ಮನ ನೆರವು ಟ್ರಸ್ಟ್(ರಿ) ಸಂಸ್ಥೆಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮವು ಬೈಲೂರು ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಜೂನ್ 26ರಂದು ನಡೆಯಿತು
ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು
ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT-2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ.
ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದಾರೆ
ಬೈಲೂರು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷರ ಸಂಬಂಧಿಯಾಗಿರುವಾತನಿಂದ ಅಮಾಯಕ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಅಣ್ಣಪ್ಪ ನಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.