ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ, ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಎರಡು ಹೆಸರಾಂತ ಕೋಣಗಳು ಸಾವಿಗೀಡಾದ ದುರಂತ ನಡೆದಿದೆ.
ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಗ್ಲೆಗುಡ್ಡೆ ಹಿಮುಂಜ್ಜೆ 1ನೇ ವಾರ್ಡ್ನ ನಿವಾಸಿಗಳು ಕಳೆದ ಹತ್ತು ಹದಿನೈದು ವರ್ಷಗಳಿಂದ ಮಳೆಗಾಲದ ಸಮಯಲ್ಲಿ ಒಂದೇ ರೀತಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಈವರೆಗೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕ್ಷತ್ರಿಯ ಮರಾಠ ಸಮಾಜ (ರಿ.) ಕಾರ್ಕಳ, ಇದರ ಆಶ್ರಯದಲ್ಲಿ ರ್ಯಾಂಕ್ ವಿಜೇತ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಅದಿತ್ಯವಾರ ನಡೆಯಿತು.
ಜೆ.ಇ.ಇ ಮೈನ್, ಬಿ.ಆರ್ಕ್ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್, 13 ವಿದ್ಯಾರ್ಥಿಗಳಿಗೆ 98ಕ್ಕಿಂತ ಅಧಿಕ ಪರ್ಸಂಟೈಲ್, 17 ವಿದ್ಯಾರ್ಥಿಗಳಿಗೆ 97ಕ್ಕಿಂತ ಅಧಿಕ ಪರ್ಸಂಟೈಲ್, 19 ವಿದ್ಯಾರ್ಥಿಗಳಿಗೆ 96ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 24 ವಿದ್ಯಾರ್ಥಿಗಳು 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.