ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.
ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.
ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.
ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.