ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ಕಾರು ಖರೀದಿಸುವ ನೆಪದಲ್ಲಿ ಪರಿಚಯಸ್ಥನೊಬ್ಬ ಮಹಿಳೆಯ ನಕಲಿ ಸಹಿ ಮಾಡಿ, ಒಪ್ಪಿಗೆ ಪತ್ರದ ಮೂಲಕ ಶೋರೂಂನಿಂದ ಕಾರು ಖರೀದಿಸಿ ವಂಚನೆ ಮಾಡಿರುವ ಪ್ರಕರಣ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಭದ್ರ ಕೊಠಡಿಯೊಂದರಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿಯವರು ಸಖಿ ಸೆಂಟರಿನ ಸಿಬ್ಬಂದಿ ಹಾಗೂ 112 ಪೊಲೀಸ್ ಸಹಾಯದಿಂದ ರಕ್ಷಣೆ
ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ನಗರದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅಮೆಝಾನ್ ಸುಗಂಧ ದ್ರವ್ಯ ತಯಾರಿಕಾ ಕಂಪನಿಯಲ್ಲಿ ಬುಧವಾರ ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.