ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.
ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.
ಮುಂದಿನ ಮೈಸೂರು ದಸರಾ ಉತ್ಸವದ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಸಚಿವ ಸಂಪುಟದ ಪೂರ್ವ ಸಭೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ದಸರಾ ಕಾರ್ಯಕ್ರಮಗಳ ವಿವರಗಳು ಮತ್ತು ಹೊಸ ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.
ಕಮಲ್ ಹಾಸನ್ ಅಭಿನಯದ ವಿವಾದಾತ್ಮಕ "ಥಗ್ ಲೈಫ್" (Thug Life) ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಎಚ್ಚರಿಸಿ, ಚಿತ್ರದ ಬಿಡುಗಡೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿತ್ತು.
ಕಾಂಗ್ರೆಸ್ ನಾಯಕ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "28ಕ್ಕೆ ಏನೇ ಆದರೂ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇವೆ" ಎಂದು ಹೇಳಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದಾರೆ.
ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮೆಹದಿ ನಗರದ ಜಾವೀದ್ ಪಾಷ (34) ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.