ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ನ 10 ವರ್ಷದ ಸೇವೆಯನ್ನು ಸನ್ಮಾನಿಸುತ್ತಾ, ಎಂಆರ್ ಜಿ ಗ್ರೂಪ್ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಫೌಂಡೇಶನ್ಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಪಾಕಿಸ್ತಾನಕ್ಕೆ ಬೆಂಬಲ ನೀಡಿರುವ ಟರ್ಕಿ ಮತ್ತು ಅಜರ್ಬೈಜಾನ್ ದೇಶಗಳ ಜವಳಿ ಉತ್ಪನ್ನಗಳನ್ನು ಖರೀದಿಸದಿರಲು ಮತ್ತು ಆ ದೇಶಗಳಿಗೆ ಭಾರತದ ಉತ್ಪನ್ನಗಳ ರಫ್ತನ್ನು ನಿಲ್ಲಿಸಲು ಬೆಂಗಳೂರು ಹೋಲ್ಸೇಲ್ ಕ್ಲಾತ್ ಮಾರ್ಚೆಂಟ್ಸ್ ಅಸೋಸಿಯೇಶನ್ ನಿರ್ಣಯ ಕೈಗೊಂಡಿದೆ.
ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದ್ದಕ್ಕಾಗಿ ದಂಡ ವಿಧಿಸುವುದು ಸಾಮಾನ್ಯ. ಆದರೆ, ಟ್ರ್ಯಾಕ್ಟರ್ ಚಾಲಕರಿಗೆ ಹೆಲ್ಮೆಟ್ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ನೋಟೀಸ್ ಕಳುಹಿಸಿದ್ದು ವಿಚಿತ್ರ ಪ್ರಸಂಗವಾಗಿ ಮಾರ್ಪಟ್ಟಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
2025ರ ಜುಲೈ 23, ಬುಧವಾರದಂದು ಬೆಳಿಗ್ಗೆ, ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಸಮೀಪದಲ್ಲಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಸೇರಿದ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ (ಡಿವೈಡರ್) ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ