ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ (ವಿಶೇಷ ತನಿಖಾ ದಳ) ಇದೀಗ ಹೊಸ ದಿಕ್ಕಿನಲ್ಲಿ ಹೆಜ್ಜೆ ಇರಿಸಿದೆ. ಅನಾಥ ಶವಗಳ ಸತ್ಯಾಂಶವನ್ನು ಪತ್ತೆಹಚ್ಚಲು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಮಹತ್ವದ ವರದಿಯನ್ನು ಕೇಳಿದೆ.
ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್ಗಳ ರಹಸ್ಯವನ್ನು ಎಸ್ಐಟಿ ಅಧಿಕಾರಿಗಳು ಭೇದಿಸಿದ್ದಾರೆ.
ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾಕುಮಾರಿಯವರು ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ 12 ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಗುರುವಾರ ಸಂಸ್ಥೆಯಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.