ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಟಾಪನೆಯಾದ ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ಸತ್ಯವು ಪೋಲಿಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ ಸಾಬೀತಾಗಿದ್ದು
ಪುತ್ತೂರು ತಾಲೂಕಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಾದ ವಿಶ್ವಕರ್ಮ ಸಮುದಾಯದ ಯುವತಿ ಮತ್ತು ಆಕೆಯ ನವಜಾತ ಶಿಶುವಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರ ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲಿಯೂ ಯಾವುದೇ ಕಳೇಬರ ಪತ್ತೆಯಾಗದಿರುವುದು ಎಸ್ಐಟಿ (Special Investigation Team) ಅಧಿಕಾರಿಗಳಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.