ಅಕ್ರಮ ಹಣಕಾಸು ವಹಿವಾಟು ಹಾಗೂ ನೂರಾರು ಕೋಟಿ ರೂಪಾಯಿ ವಂಚನೆ ಆರೋಪದಲ್ಲಿ ಬಂಧಿತನಾಗಿರುವ 43 ವರ್ಷದ ರೋಶನ್ ಸಲ್ಡಾನ್ಹಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಐಡಿ ತಂಡವು ಇಂದು, ತನ್ನ ವಶಕ್ಕೆ ಪಡೆಯಲು ಸಿದ್ಧವಾಗಿದೆ.
ಮತಿ ಭ್ರಮಣೆ ಗೊಂಡ ಅಪರಿಚಿತ ವ್ಯಕ್ತಿಯೋರ್ವ ಸಾರ್ವಜನಿಕರ ಮನೆಗೆ ನುಗ್ಗಿ ಆತಂಕದ ವಾತಾವರಣ ಸೃಷ್ಟಿಸಿದ್ದ ವ್ಯಕ್ತಿಯನ್ನು ಬೈಂದೂರು ಪೊಲೀಸ್ ಸಹಾಯದಿಂದ ವಿಶು ಶೆಟ್ಟಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ
ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳ (VIP) ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಹಾರ್ನ್ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ), ಡಾ. ಎಂ.ಎ. ಸಲೀಂ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿದ್ದ ಉತ್ತರ ಕನ್ನಡದ ಕಾರವಾರ ಮೂಲದ ಪಿಎಸ್ಐ ಖೀರಪ್ಪ ಗಟಕಾಂಬೆ (55) ಅವರು ಬಂಟ್ವಾಳ ಪೇಟೆಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.