ಪಿಟಾಯ ಅಥವಾ ಪಿಟಾಹಯಾ ಎಂದೂ ಕರೆಯಲ್ಪಡುವ ಡ್ರ್ಯಾಗನ್ ಫ್ರೂಟ್, ಅದರ ಆಕರ್ಷಕ ನೋಟ, ಸೌಮ್ಯವಾದ ಸಿಹಿ ರುಚಿ ಮತ್ತು ಸಮೃದ್ಧ ಪೌಷ್ಟಿಕಾಂಶಗಳಿಂದ ವಿಶ್ವದಾದ್ಯಂತ ಜನಪ್ರಿಯತೆಯನ್ನು ಗಳಿಸಿದೆ.
ವಿಶಿಷ್ಟ ಕಂಠದ ಸಂಗೀತಗಾರ್ತಿ, ಗಾಯಕಿ ಹಾಗೂ ನಿರೂಪಕಿಯಾದ ಮಹಿಮಾ ಬಜಗೋಳಿ ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸಂಗೀತ ರತ್ನ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ಒತ್ತಾಯಿಸಿದ್ದಾರೆ.
ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತು ಹಾಕಿರುವ ಕುರಿತು ಅನಾಮಧೇಯ ಸಾಕ್ಷಿದಾರರು ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ಸುದ್ದಿ ಪ್ರಸಾರ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ.
ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಅನಾವಶ್ಯಕ ಬಂದ್ ಕರೆಯನ್ನು ತೀವ್ರ ಟೀಕಿಸಿದರು. ತೀರ್ಥಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಯಾರೋ ಎಲ್ಲೋ ಕುತ್ಕೊಂಡು ಬಂದ್ ಕರೆ ಕೊಟ್ಟರೆ ಕರ್ನಾಟಕ ಬಂದ್ ಆಗುವುದಿಲ್ಲ.
ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋದ ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್
ವಿಶಿಷ್ಟ ಕಂಠದ ಸಂಗೀತಗಾರ್ತಿ, ಗಾಯಕಿ ಹಾಗೂ ನಿರೂಪಕಿಯಾದ ಮಹಿಮಾ ಬಜಗೋಳಿ ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸಂಗೀತ ರತ್ನ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ಒತ್ತಾಯಿಸಿದ್ದಾರೆ.
ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತು ಹಾಕಿರುವ ಕುರಿತು ಅನಾಮಧೇಯ ಸಾಕ್ಷಿದಾರರು ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ಸುದ್ದಿ ಪ್ರಸಾರ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ.
ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ