ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಬೆಳಗಾವಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಕ್ಕೊಳಗಾದ ಧಾರವಾಡದ ಎಎಸ್ಪಿ ನಾರಾಯಣ ಭರಮನಿ, ತೀವ್ರ ಅಸಹನೆ ವ್ಯಕ್ತಪಡಿಸಿ ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.
"ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮೇಲೆ ನಿಷೇಧ ಹೇರಲಾಗುತ್ತದೆ" ಎಂಬ ತೀವ್ರವಾದ ಹೇಳಿಕೆಯನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಹಾಗೂ ಡಿಜಿಟಲ್ ಸೇವಾ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ್ದಾರೆ.
ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಪಕ್ಷದ ಹಿರಿಯರು ಮತ್ತು ಸರ್ವ ಕಾರ್ಯಕರ್ತರ ಸಭೆಯು ದಿನಾಂಕ 29 ಅದಿತ್ಯವಾರ ಸಂಜೆ 5 ಘಂಟೆಗೆ ಬೆಳ್ಮಣ್ಣ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ