ಬಂಗ್ಲೆಗುಡ್ಡೆ ಹಿಮುಂಜ್ಜೆ 1ನೇ ವಾರ್ಡ್ನ ನಿವಾಸಿಗಳು ಕಳೆದ ಹತ್ತು ಹದಿನೈದು ವರ್ಷಗಳಿಂದ ಮಳೆಗಾಲದ ಸಮಯಲ್ಲಿ ಒಂದೇ ರೀತಿಯ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಈವರೆಗೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಹಲವಾರು ದಿನಗಳಿಂದ ಮುಂದುವರೆದ ಧಾರಾಕಾರ ಮಳೆಯ ಪರಿಣಾಮವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯ ಗಂಭೀರತೆಗೆ ತಕ್ಕಂತೆ ಭಾರತೀಯ ಹವಾಮಾನ ಇಲಾಖೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
"ಮೈಸೂರು ಸ್ಯಾಂಡಲ್ ಎನ್ನುವ ಸಂಸ್ಥೆ ಕನ್ನಡಿಗರ ಕಠಿಣ ಪರಿಶ್ರಮದಿಂದ ನಿರ್ಮಾಣವಾದ ಸಂಸ್ಥೆಯಾಗಿದೆ. ಇಂತಹ ಹೆಮ್ಮೆಯ ಸಂಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಕನ್ನಡಿಗರನ್ನೇ ರಾಯಭಾರಿಯಾಗಿ ನೇಮಕ ಮಾಡಬೇಕು" ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.