ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.
ಬಹುತೇಕ ಮನೆಗಳಲ್ಲಿ ಕಾಣಸಿಗುವ ತುಳಸಿ ಸಸ್ಯಗಳು, ಅದರಲ್ಲೂ ಕುಂಡದಲ್ಲಿ ನೆಟ್ಟಾಗ ಒಣಗಲು ಪ್ರಾರಂಭಿಸುತ್ತವೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿರುವ ತುಳಸಿ ಗಿಡ ಒಣಗುವುದು ಶುಭವಲ್ಲ ಎಂದು ಹೇಳಲಾಗುತ್ತದೆ.
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಬಳ್ಳಾರಿ ಕೌಲ್ಬಝಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಕರ್ನಾಟಕದ ಹೆಮ್ಮೆ ‘ಮೈಸೂರು ಸ್ಯಾಂಡಲ್’ ಬ್ರಾಂಡ್ ಈಗ ಹೊಸ ಘಮದಲ್ಲಿ ಮಾರುಕಟ್ಟೆಗೆ. ಗ್ರಾಹಕರ ಬೇಡಿಕೆಯನ್ನು ಪೂರೈಸಲು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (KSDL) ಹೊಸ ಮಲ್ಲಿಗೆ, ಲ್ಯಾವೆಂಡರ್, ಗುಲಾಬಿ, ಲೋಳೆಸರ ಸುವಾಸನೆಯುಳ್ಳ ಸೋಪುಗಳನ್ನು ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಅಧಿಕೃತ ಭಾಷೆಯಾದ ಮರಾಠಿ ಕುರಿತು ಹೊಸ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಭಾಷೆ ಕಲಿಯಬೇಕು ಎಂದು ಅವರು ಒತ್ತಿಹೇಳಿದ್ದಾರೆ. ವಿಧಾನಸಭೆಯಲ್ಲಿ ನೀಡಿದ ಭಾಷಣದಲ್ಲಿ, ಮರಾಠಿ ಭಾಷೆ ಮಹಾರಾಷ್ಟ್ರದ ಸಂಸ್ಕೃತಿ ಮತ್ತು ಅನನ್ಯತೆಯ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
ಚೀನಾದ ನವೋದ್ಯಮವೊಂದು ಹೊಸ ಪರಮಾಣು ಬ್ಯಾಟರಿಯನ್ನು ಅನಾವರಣಗೊಳಿಸಿದ್ದು, ಇದು ಚಾರ್ಜಿಂಗ್ ಅಥವಾ ನಿರ್ವಹಣೆಯ ಅಗತ್ಯವಿಲ್ಲದೆ 50 ವರ್ಷಗಳ ಕಾಲ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿಕೊಂಡಿದೆ.
ಬಹುತೇಕ ಮನೆಗಳಲ್ಲಿ ಕಾಣಸಿಗುವ ತುಳಸಿ ಸಸ್ಯಗಳು, ಅದರಲ್ಲೂ ಕುಂಡದಲ್ಲಿ ನೆಟ್ಟಾಗ ಒಣಗಲು ಪ್ರಾರಂಭಿಸುತ್ತವೆ. ಶಾಸ್ತ್ರಗಳ ಪ್ರಕಾರ, ಮನೆಯಲ್ಲಿರುವ ತುಳಸಿ ಗಿಡ ಒಣಗುವುದು ಶುಭವಲ್ಲ ಎಂದು ಹೇಳಲಾಗುತ್ತದೆ.
ಜುಲೈ 20 ರಿಂದ 24ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.