ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.
ಕುಂದಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲಿನ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ತೀವ್ರ ದೌರ್ಜನ್ಯ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶೈಲಿಯನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಬಂಡಾಟ, ಗೂಂಡಾಗಿರಿ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಕಾಲ ಬಂದೇ ಬರುತ್ತದೆ,” ಎಂದು ಎಚ್ಚರಿಸಿದರು.