ಏಷ್ಯಾ ಕಪ್ 2025 ಟೂರ್ನಿಯ 17ನೇ ಆವೃತ್ತಿಯ ಸಿದ್ಧತೆಗಳು ಶುರುವಾಗಿರುವಂತೆಯೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ನಡುವೆ ಭಾರಿ ಭಿನ್ನಾಭಿಪ್ರಾಯ ಮೂಡಿದೆ
ಇತ್ತೀಚೆಗೆ ಸಣ್ಣ ವ್ಯಾಪಾರಿಗಳಿಗೆ, ವಿಶೇಷವಾಗಿ UPI ಮೂಲಕ ವಹಿವಾಟು ನಡೆಸುವವರಿಗೆ, ವಾಣಿಜ್ಯ ತೆರಿಗೆ ಇಲಾಖೆಯಿಂದ GST ನೋಟಿಸ್ಗಳು ಬರುತ್ತಿರುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಆತಂಕ ಉಂಟಾಗಿತ್ತು.
ಪ್ರಸಿದ್ಧ ಕಲಾತ್ಮಕ ಪ್ರತಿಭೆ ಅಭಿಷೇಕ್ ಬಜಗೋಳಿ ಅವರ ರಚನೆ ಮತ್ತು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ವರ್ಷದ ಹೊಚ್ಚ ಹೊಸ ತುಳು ಹಾಸ್ಯಮಯ ಸಾಮಾಜಿಕ ನಾಟಕ "ಬಿರ್ಸೆ" ಶೀಘ್ರದಲ್ಲೇ ರಂಗೇರಲಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು.
ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ತನ್ನ ಅಸ್ತಿತ್ವವನ್ನು ತೋರಿಸಲು ಪ್ರತೀ 3 ತಿಂಗಳಿಗೊಮ್ಮೆ ನೀಡುವ ಪತ್ರಿಕಾ ಹೇಳಿಕೆಯಲ್ಲಿ ಉಡುಪಿ ಶಾಸಕರನ್ನು ಟೀಕಿಸುವ ಭರದಲ್ಲಿ ಏಕವಚನ ಶಬ್ದ ಪ್ರಯೋಗ ಮಾಡಿರುವುದು ಅವರ ರಾಜಕೀಯ ಹತಾಶೆ ಮತ್ತು ಅಪ್ರಬುದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ.
ಪತಿ ಹಾಗೂ ಆತನ ಕುಟುಂಬದವರು ಮಾನಸಿಕ, ದೈಹಿಕ ಹಿಂಸೆ ನೀಡಿದರಲ್ಲದೆ, ಪ್ರಾಣ ಬೆದರಿಕೆ, ಗರ್ಭಪಾತದ ಜबरದಸ್ತಿ, ಮತ್ತು ಹಣಕ್ಕಾಗಿ ರಾಜಕಾರಣಿಗೆ ಮಾರಾಟ ಮಾಡುವ ಪ್ರಯತ್ನ ಮಾಡಿದರೆಂಬ ಭಯಾನಕ ದೂರನ್ನು 21 ವರ್ಷದ ಯುವತಿಯೊಬ್ಬರು ಬನಶಂಕರಿ ಪೊಲೀಸ್ ಠಾಣೆಗೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಸಣ್ಣ ವ್ಯಾಪಾರಿಗಳಿಗೆ, ವಿಶೇಷವಾಗಿ UPI ಮೂಲಕ ವಹಿವಾಟು ನಡೆಸುವವರಿಗೆ, ವಾಣಿಜ್ಯ ತೆರಿಗೆ ಇಲಾಖೆಯಿಂದ GST ನೋಟಿಸ್ಗಳು ಬರುತ್ತಿರುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಆತಂಕ ಉಂಟಾಗಿತ್ತು.
ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಸಂಪೂರ್ಣಗೊಳ್ಳುವ ಮುನ್ನವೇ ನಿರ್ಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಯಿತು.