ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಿರುವ ಪೊಲೀಸರು, ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಆಫ್ರಿಕಾ ಮೂಲದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ - ವಿಹಾರ , ಆಚಾರ - ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು , ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.
ಜೆಸಿಐ ಕಾರ್ಕಳ ರೂರಲ್ ವತಿಯಿಂದ ವಲಯ ನಿರ್ದೇಶಿತ ಆರೋಹಣ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ - ವಿಹಾರ , ಆಚಾರ - ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು , ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.