ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಬಳ್ಳಾರಿ ಕೌಲ್ಬಝಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.
ಕರ್ನಾಟಕದ ಹೆಮ್ಮೆ ‘ಮೈಸೂರು ಸ್ಯಾಂಡಲ್’ ಬ್ರಾಂಡ್ ಈಗ ಹೊಸ ಘಮದಲ್ಲಿ ಮಾರುಕಟ್ಟೆಗೆ. ಗ್ರಾಹಕರ ಬೇಡಿಕೆಯನ್ನು ಪೂರೈಸಲು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (KSDL) ಹೊಸ ಮಲ್ಲಿಗೆ, ಲ್ಯಾವೆಂಡರ್, ಗುಲಾಬಿ, ಲೋಳೆಸರ ಸುವಾಸನೆಯುಳ್ಳ ಸೋಪುಗಳನ್ನು ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಅಧಿಕೃತ ಭಾಷೆಯಾದ ಮರಾಠಿ ಕುರಿತು ಹೊಸ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ವಾಸಿಸುವ ಎಲ್ಲರೂ ಮರಾಠಿ ಭಾಷೆ ಕಲಿಯಬೇಕು ಎಂದು ಅವರು ಒತ್ತಿಹೇಳಿದ್ದಾರೆ. ವಿಧಾನಸಭೆಯಲ್ಲಿ ನೀಡಿದ ಭಾಷಣದಲ್ಲಿ, ಮರಾಠಿ ಭಾಷೆ ಮಹಾರಾಷ್ಟ್ರದ ಸಂಸ್ಕೃತಿ ಮತ್ತು ಅನನ್ಯತೆಯ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಇರ್ವತ್ತೂರು ಇಲ್ಲಿನ ಅಂಗಳಕ್ಕೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಇಂಟರ್ಲಾಕ್ ಅಳವಡಿಕ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ದಿನಾಂಕ 28/02/2025ರಂದು ನೆರವೇರಿತು.