ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಅತ್ಯಾಧುನಿಕ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಜಪಾನ್ ನ ವಿಲ್ ಡಿಸೈನ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.
ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಶಿವಮೊಗ್ಗದ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಆಗಸ್ಟ್ 3ರಂದು ನಡೆದ 3ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಎರ್ಲಪಾಡಿ ಸರಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.
ಶಿವಳ್ಳಿ ಬ್ರಾಹ್ಮಣ ಪುರೋಹಿತ ಸಂಘ ಉಡುಪಿ ಇವರ ರಜತ ಪೂರ್ತಿ ಸಂಭ್ರಮದ ಸಂದರ್ಭದಲ್ಲಿ ಮನೆ , ಮಠ , ಮಂದಿರ , ದೇವಸ್ಥಾನದಲ್ಲಿ ನಮ್ಮ ಮನೆ , ಗೋವು , ನಮ್ಮ ಗ್ರಾಮ , ನಮ್ಮ ರಾಜ್ಯ , ರಾಷ್ಟ್ರದ ರಕ್ಷಣೆಗಾಗಿ ದಶಾವತಾರ ಮಂತ್ರ ಹೋಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.