Tag: karnataka

Browse our exclusive articles!

ಅಮೆರಿಕ ಇರಾನ್ ಶಾಂತಿ ಒಪ್ಪಂದ: ಹಾರ್ಮುಜ್ ದಿಗ್ಬಂಧನ ತೆರವು

ಅಮೆರಿಕ ಮತ್ತು ಇರಾನ್ ನಡುವಿನ 3 ತಿಂಗಳ ಯುದ್ಧಕ್ಕೆ ಶಾಂತಿ ಒಪ್ಪಂದದ ಮೂಲಕ ತೆರೆ ಬಿದ್ದಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನ ತೆರವುಗೊಳಿಸಿದ ಟ್ರಂಪ್. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸೋಲಾಪುರ ಅಪಘಾತ: ಬಾವಿಗೆ ಬಿದ್ದ ವಾಹನ 8 ಸಾವು

ಸೋಲಾಪುರದಲ್ಲಿ ಪಿಕ್‌ಅಪ್ ವಾಹನ ತೆರೆದ ಬಾವಿಗೆ ಬಿದ್ದು ನಾಲ್ವರು ಮಕ್ಕಳು ಸೇರಿ 8 ಜನ ಸಾವನ್ನಪ್ಪಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಚ್‌ಡಿಕೆ ಶಬರಿಮಲೆ ಯಾತ್ರೆ: ಅಯ್ಯಪ್ಪನ ದರ್ಶನ ಪಡೆದ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 30 ಭಕ್ತರ ತಂಡದೊಂದಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಯಾತ್ರೆ ಕೈಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಬ್ರಿಯಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಹೆಬ್ರಿಯ ಅಮೃತಭಾರತಿ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಂಟರ ಸೇವಾ ಸಂಘ (ರಿ) ಕುಕ್ಕುಂದೂರು ಗ್ರಾಮ ಕಾರ್ಕಳ ತಾಲೂಕು ಇವರ ನೇತೃತ್ವದಲ್ಲಿ ದಿನಾಂಕ 08.08.2025 ರಂದು ನಡೆಯಲಿರುವ 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಬಂಟರ ಸೇವಾ ಸಂಘ (ರಿ), ಕುಕ್ಕುಂದೂರು ಗ್ರಾಮ, ಕಾರ್ಕಳ ತಾಲೂಕು ಇದರ ನೇತೃತ್ವದಲ್ಲಿ 10ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ದಿನಾಂಕ 08-08-2025 ಶುಕ್ರವಾರದಂದು ಶ್ರೀ ದೇವಿ ಕೃಪಾ ಸಭಾಭವನದಲ್ಲಿ ವೈಭವದಿಂದ ನಡೆಯಲಿದೆ.

ಉಡುಪಿ ಜಿಲ್ಲಾ ಸೈನೇಜ್ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜೇಶ್ ಕುಮಾರ್ ಅಂಬಾಡಿ ಅವಿರೋಧ ಆಯ್ಕೆ

ಉಡುಪಿ ಜಿಲ್ಲಾ ಸೖನೇಜ್ ಅಸೋಸಿಯೇಷನ್ ರಿ. ಉಡುಪಿ ಇದರ 2025-27 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಯುತ ರಾಜೇಶ್ ಕುಮಾರ್ ಅಂಬಾಡಿಯವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ : ರಾಕೇಶ್ ಶೆಟ್ಟಿ ಕುಕ್ಕುಂದೂರು

ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.

ನಿಟ್ಟೂರು ಯುವಕ ಮಂಡಲದ ವಾರ್ಷಿಕ ಮಹಾಸಭೆ : ನವೀನ್ ಸನಿಲ್ ಅಧ್ಯಕ್ಷರಾಗಿ ಆಯ್ಕೆ!

ನಿಟ್ಟೂರು ಯುವಕ ಮಂಡಲ (ರಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 3, 2025 ರಂದು ಅಧ್ಯಕ್ಷ ನವೀನ್ ಸನಿಲ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಸೋಲಾಪುರ ಅಪಘಾತ: ಬಾವಿಗೆ ಬಿದ್ದ ವಾಹನ 8 ಸಾವು

ಸೋಲಾಪುರದಲ್ಲಿ ಪಿಕ್‌ಅಪ್ ವಾಹನ ತೆರೆದ ಬಾವಿಗೆ ಬಿದ್ದು ನಾಲ್ವರು ಮಕ್ಕಳು ಸೇರಿ 8 ಜನ ಸಾವನ್ನಪ್ಪಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಚ್‌ಡಿಕೆ ಶಬರಿಮಲೆ ಯಾತ್ರೆ: ಅಯ್ಯಪ್ಪನ ದರ್ಶನ ಪಡೆದ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 30 ಭಕ್ತರ ತಂಡದೊಂದಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಯಾತ್ರೆ ಕೈಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹೆಬ್ರಿಯಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಹೆಬ್ರಿಯ ಅಮೃತಭಾರತಿ ಶಿಕ್ಷಣ ಸಂಸ್ಥೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಳ್ಳಾರಿ ಕುಟುಂಬ ದುರಂತ: ಪತ್ನಿ, 3 ತಿಂಗಳ ಮಗುಗೆ ವಿಷ ನೀಡಿ ಆತ್ಮಹತ್ಯೆ

ಬಳ್ಳಾರಿ ಮೂಲದ ವ್ಯಕ್ತಿಯೊಬ್ಬ ಪತ್ನಿ ಹಾಗೂ 3 ತಿಂಗಳ ಮಗುವಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗೂಳ್ಯಂನಲ್ಲಿ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img