ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಹಿರಿಯ ಸ್ವಯಂಸೇವಕರು, ಕಾರ್ಕಳದ ಖ್ಯಾತ ವೈದ್ಯರು ಹಾಗೂ ಕರ್ನಾಟಕ ಕೊಂಕಣಿ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಡಾ. ಜಗದೀಶ್ ಪೈ (62) ಅವರು ನಿನ್ನೆ (ಜುಲೈ 28, 2025) ಸಾಯಂಕಾಲ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಸಂತೋಷ ಪೂಜಾರಿ ನೆಕ್ಕಾರ್ ಬೆಟ್ಟುರವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಗೆ 1995-96 ನೆ ಸಾಲಿನ ವಿದ್ಯಾರ್ಥಿಗಳು ಕ್ರೀಡಾ ಪರಿಕರಗಳು ಸೇರಿ ಮೂಲಭೂತ ಸೌಲಭ್ಯಗಳಿಗೆ ಕೊಡಮಾಡಿದ 50,000 ರೂಗಳ ಚೆಕ್ ಮತ್ತು ಕ್ರೀಡಾ ಪರಿಕರಗಳ ಹಸ್ತಾಂತರ ಮಾಡಿದರು.