ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ರಾಜ್ಯಸಭಾ ಪ್ರಾದೇಶಿಕ ಅಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ ₹1.46 ಲಕ್ಷ ರೂ. ನಂತೆ ಒಟ್ಟು ₹1.46 ಕೋಟಿ ರೂ. ಮಂಜೂರಾಗಿದೆ
ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಹಾಲು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಮತ್ತು ಪೌಷ್ಟಿಕಾಂಶ ಹೆಚ್ಚಿಸಲು, ಬಮೂಲ್ ನೂತನ ನಿರ್ದೇಶಕ ಡಿ.ಕೆ. ಸುರೇಶ್ ಅವರು ಶಾಲಾ ಮಕ್ಕಳಿಗೆ 'ಫ್ಲೇವರ್ಡ್' ನಂದಿನಿ ಹಾಲು ಪೂರೈಸುವ ಮಹತ್ವದ ಪ್ರಸ್ತಾಪವನ್ನು ಶಾಲಾ ಶಿಕ್ಷಣ ಇಲಾಖೆಯ ಮುಂದಿಟ್ಟಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.