ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಉಡುಪಿಯ ಪ್ರಸಿದ್ಧ ಉದ್ಯಮಿ ಹಾಗೂ ಆಭರಣ ಜ್ಯುವೆಲ್ಲರ್ಸ್ನ ನಿರ್ದೇಶಕ ಸುಭಾಶ್ ಎಂ. ಕಾಮತ್ ಅವರು ತಮ್ಮ ಛಾಯಾಗ್ರಹಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಅವರ ವನ್ಯಜೀವಿ ಛಾಯಾಚಿತ್ರವೊಂದು ಪ್ರತಿಷ್ಠಿತ ಕ್ಲಬ್ ಗೋಲ್ಡ್ ಅವಾರ್ಡ್ಗೆ ಭಾಜನವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.
ಕೋಮು ಸೌಹಾರ್ದತೆಗೆ ಧಕ್ಕೆಯಾದಂತೆ ಮಾತನಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ, ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿದ್ದ ಎರಡು ಹೆಸರಾಂತ ಕೋಣಗಳು ಸಾವಿಗೀಡಾದ ದುರಂತ ನಡೆದಿದೆ.
ಉಡುಪಿಯ ಪ್ರಸಿದ್ಧ ಉದ್ಯಮಿ ಹಾಗೂ ಆಭರಣ ಜ್ಯುವೆಲ್ಲರ್ಸ್ನ ನಿರ್ದೇಶಕ ಸುಭಾಶ್ ಎಂ. ಕಾಮತ್ ಅವರು ತಮ್ಮ ಛಾಯಾಗ್ರಹಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ಅವರ ವನ್ಯಜೀವಿ ಛಾಯಾಚಿತ್ರವೊಂದು ಪ್ರತಿಷ್ಠಿತ ಕ್ಲಬ್ ಗೋಲ್ಡ್ ಅವಾರ್ಡ್ಗೆ ಭಾಜನವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ದೂರುದಾರರು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎಂಬ ಕೆಲವು ಮಾಧ್ಯಮಗಳ ವರದಿಗಳು ಸಂಪೂರ್ಣ ಸುಳ್ಳು ಎಂದು ತನಿಖೆ ನಡೆಸುತ್ತಿರುವ ಎಸ್ಐಟಿ (ವಿಶೇಷ ತನಿಖಾ ತಂಡ) ಸ್ಪಷ್ಟಪಡಿಸಿದೆ.
ದಿನಾಂಕ 23.08.20253e ಶನಿವಾರದಂದು ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ