ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದ ಆಶ್ರಯದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭ ಜರುಗಲಿದೆ.
ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಅವರ ಬಂಧನವನ್ನು ಸಂಘಟನೆ ತೀವ್ರವಾಗಿ ಖಂಡಿಸಿದ್ದು, ಈ ಕ್ರಮದ ಹಿಂದೆ ರಾಜಕೀಯ ಪ್ರೇರಣೆಯಿದೆಯೆಂಬ ಗಂಭೀರ ಆರೋಪ ಕೇಳಿಬಂದಿದೆ.
ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಭಾರತಿ ಇವರುಗಳ ಸಹಯೋಗದೊಂದಿಗೆ ಸೊಸೈಟಿಯ ರಜತ ವರ್ಷ ಪ್ರಾರಂಭದ ದಿನ ಸ್ಥಾಪನಾ ದಿನಾಂಕ 27 ಜೂನ್ ರಂದು ಪರ್ಕಳ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರಗಿತು.