ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಅವರ ಬಂಧನವನ್ನು ಸಂಘಟನೆ ತೀವ್ರವಾಗಿ ಖಂಡಿಸಿದ್ದು, ಈ ಕ್ರಮದ ಹಿಂದೆ ರಾಜಕೀಯ ಪ್ರೇರಣೆಯಿದೆಯೆಂಬ ಗಂಭೀರ ಆರೋಪ ಕೇಳಿಬಂದಿದೆ.
ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಪರ್ಕಳ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಉಡುಪಿ ಜಿಲ್ಲಾ ಸಹಕಾರ ಭಾರತಿ ಇವರುಗಳ ಸಹಯೋಗದೊಂದಿಗೆ ಸೊಸೈಟಿಯ ರಜತ ವರ್ಷ ಪ್ರಾರಂಭದ ದಿನ ಸ್ಥಾಪನಾ ದಿನಾಂಕ 27 ಜೂನ್ ರಂದು ಪರ್ಕಳ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜರಗಿತು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ ಇಲ್ಲಿಯ ಪ್ರೌಢಶಾಲಾ ವಿಭಾಗದ ನೂತನ ಎನ್ಸಿಸಿ ನೇವಲ್ ಘಟಕವನ್ನು ಎನ್ ಸಿ ಸಿ ನೆವೆಲ್ ಕಮಾಂಡರ್ ಶ್ರೀ ಅಶ್ವಿನ್ ಎಂ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಇತ್ತೀಚೆಗೆ ದಾವಣಗೆರೆ ಜಿಲ್ಲೆಯಲ್ಲಿ ಸಾಮಾಜಿಕ ಮೌಲ್ಯಗಳನ್ನು ಗಂಭೀರವಾಗಿ ಪ್ರಶ್ನಿಸುವಂತಹ ಘಟನೆ ನಡೆದಿದೆ. ಕೇವಲ ಎರಡು ತಿಂಗಳ ಹಿಂದೆ ಮದುವೆಯಾಗಿದ್ದ 25 ವರ್ಷದ ಯುವಕನೊಬ್ಬ, ತನ್ನ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಪ್ರಕರಣ ಪತ್ತೆಯಾಗಿದೆ.
ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.