ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹವಾಲ್ದಾರ್ ಸುಧೀರ್ ನಾಯಕ್ ರವರು ಧ್ವಜಾರೋಹಣ ಮಾಡಿ ಮಾತನಾಡುತ್ತ ವಿದ್ಯಾರ್ಥಿಗಳು ದೇಶಕ್ಕಾಗಿ ತ್ಯಾಗ ಮಾಡಿದವರ ಬಗ್ಗೆ ತಿಳಿದುಕೊಂಡು ಗೌರವಿಸಬೇಕು.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹೃದಯಾಘಾತದಿಂದ ಒಂಭತ್ತನೇ ತರಗತಿ ಪೂರ್ಣಗೊಳಿಸಿ ಹತ್ತನೇ ತರಗತಿಗೆ ಹೋಗಬೇಕಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ದುಃಖದ ಘಟನೆ ಮೇ 4ರಂದು ನಡೆದಿದೆ.
ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಡ್ಡಿನಂಗಡಿ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಸರಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯು ಸಂಜೆ ಹೊತ್ತಿನಲ್ಲಿ ನಡೆದಿದ್ದು, ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹವಾಲ್ದಾರ್ ಸುಧೀರ್ ನಾಯಕ್ ರವರು ಧ್ವಜಾರೋಹಣ ಮಾಡಿ ಮಾತನಾಡುತ್ತ ವಿದ್ಯಾರ್ಥಿಗಳು ದೇಶಕ್ಕಾಗಿ ತ್ಯಾಗ ಮಾಡಿದವರ ಬಗ್ಗೆ ತಿಳಿದುಕೊಂಡು ಗೌರವಿಸಬೇಕು.