ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಬ್ಲಾಕ್ ಕಂಪನಿಯ ಸಿಇಒ ಜ್ಯಾಕ್ ಡಾರ್ಸೆ ಈಗ ಮತ್ತೊಂದು ಮಹತ್ವದ ತಂತ್ರಜ್ಞಾನ ಆವಿಷ್ಕಾರದೊಂದಿಗೆ ಮುಂಚೂಣಿಗೆ ಬಂದಿದ್ದಾರೆ. ಇಂಟರ್ನೆಟ್ ಅಥವಾ ಮೊಬೈಲ್ ನೆಟ್ವರ್ಕ್ ಇಲ್ಲದೆಯೂ ಸಂವಹನ ನಡೆಸಲು ಸಾಧ್ಯವಾಗುವ "ಬಿಟ್ಚಾಟ್" ಎಂಬ ಹೊಸ ಚಾಟ್ ಅಪ್ಲಿಕೇಶನ್ ಅನ್ನು ಅವರು ಅಭಿವೃದ್ಧಿಪಡಿಸಿದ್ದಾರೆ.
ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್ಬಾಲ್ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್ಬಾಲ್ ಋತುವನ್ನು ಗೌರವಿಸುತ್ತದೆ.
ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶನಿವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು 500 ಕ್ಕೂ ಅಧಿಕ ಹಿಂದು ಶ್ರದ್ಧಾಳುಗಳಿಗೆ ಸಾಮೂಹಿಕ ಕೃಷ್ಣ ಮಂತ್ರೋಪದೇಶ ನೀಡಿ ಅನುಗ್ರಹಿಸಿದರು.
ರೊ. ಪಿ ಹೆಚ್ ಎಫ್ ಸುರೇಶ್ ನಾಯಕ್ & ಸುಮ ಎಸ್ ನಾಯಕ್ ದಂಪತಿಗಳ ಮಗ ಶ್ರೀ ಸುಹಾಸ್ ನಾಯಕ್ & ಅಂಜಲಿ ಇವರ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳನ್ನು ಹಸ್ತಾಂತರಿಸಲಾಯಿತು. ಹಾಗೂ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ದಶಕದಷ್ಟು ಹಳೆಯದಾದ ಮಗು ಮಾರಾಟ (ಮಾನವ ಕಳ್ಳಸಾಗಣೆ) ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೆ 10 ವರ್ಷಗಳ ಕಠಿಣ ಸಜೆ ಮತ್ತು ತಲಾ 5,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ನಗರದ ಮಿತ್ರ ಆಸ್ಪತ್ರೆಯ ಸಮೀಪ ಇಂದು ಬೆಳಗಿನ ಜಾವ ಮಾನಸಿಕ ಅಸ್ವಸ್ಥ ಯುವಕನೋರ್ವ ಸಾರ್ವಜನಿಕರ ಮನೆಗಳಿಗೆ ಪ್ರವೇಶಿಸಿ ಆತಂಕ ಸೃಷ್ಟಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ವಿಶು ಶೆಟ್ಟಿ ಅಂಬಲಪಾಡಿ ಅವರು ಯುವಕನನ್ನು ರಕ್ಷಿಸಿ, ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರತಿ ವರ್ಷ ಜುಲೈ 19 ರಂದು ರಾಷ್ಟ್ರೀಯ ಫುಟ್ಬಾಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಅಮೆರಿಕನ್ ಫುಟ್ಬಾಲ್ನ ಶ್ರೀಮಂತ ಇತಿಹಾಸ, ಅದರ ಸಾಂಸ್ಕೃತಿಕ ಮಹತ್ವ ಮತ್ತು ಮುಂಬರುವ ಫುಟ್ಬಾಲ್ ಋತುವನ್ನು ಗೌರವಿಸುತ್ತದೆ.
ಭಾರತದ ವಾಯುಪಡೆಯ 'ಆಪರೇಷನ್ ಸಿಂದೂರ' ಕಾರ್ಯಾಚರಣೆಯ ಬಳಿಕ, ಭಾರತದ ಬಹುಬೇಡಿಕೆಯ ಉಗ್ರ ಹಾಗೂ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷ