ಆರ್ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್ಸ್ಟಾಗ್ರಾಮ್ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.
ಎಲ್ಲಾ ನಾಗರಿಕರು ಸತ್ಯದ ಪರನಿಂತು ಶಾಂತಿ ಭಂಗ ಮಾಡುವವರ ವಿರುದ್ಧ ಕ್ರಮ ಗೊಳ್ಳುವ ಪೊಲೀಸ್ ಇಲಾಖೆಯ ಪರನಿಂತು ಅವರಿಗೆ ಧೈರ್ಯ ತುಂಬಿ ಸಹಕಾರ ನೀಡುವ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಿತಾ ಡಿಸೋಜರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಭೆ ಜೂನ್ 4ರಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅಡ್ಕರವರನ್ನು ಆಯ್ಕೆ ಮಾಡಲಾಯಿತು.