ಯುವ ವಕೀಲನೊಬ್ಬನಿಗೆ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಯತ್ನಿಸಿದ ಘಟನೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಿರಿಯ ವಕೀಲರ ಕಚೇರಿಯಲ್ಲಿ ನಡೆದ ಈ ಬೆಳವಣಿಗೆಯು ವಕೀಲ ವೃತ್ತದಲ್ಲಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿದೆ.
ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿರುವ ಅನುಪ್ ಪೂಜಾರಿ, ಪ್ರಸ್ತುತ ಹವಾಲ್ದಾರ್ ಆಗಿ ಮರಾಠ ಲೈಟ್ ಇನ್ಫೆಂಟ್ರಿ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಹವಾಲ್ದಾರ್ ಅನೂಪ್ ಪೂಜಾರಿ ಮೃತದೇಹದ ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೆರವಣಿಗೆ ಮಾಡಿ, ಬಿಜಾಡಿ ಪಡು ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಬೀಜಾಡಿ ಬೀಚ್ ಸಮೀಪ ಸರ್ಕಾರಿ ಜಾಗದಲ್ಲಿ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ನಡೆಯಲಿವೆ.